ಅಮೃತೂರು ಹೋಬಳಿಯಲ್ಲಿ ಮತ್ತೆ ಚಿರತೆ ದಾಳಿ.‌!

ಅಮೃತೂರು: ತಾಲೂಕಿನ ಅಮೃತೂರು ಹೋಬಳಿಯ ಹನುಮಾಪುರ ಗ್ರಾಮದಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಚಿರತೆ ದಾಳಿ ಮಾಡಿ  ಒಂದು ಕುರಿಯನ್ನು ಹೊತ್ತು ತಿಂದಿದೆ ಎಂದು  ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.

ಸುಮಾರು ಮಧ್ಯಾಹ್ನ 12 ಗಂಟೆ ಸಮಯದಲ್ಲಿ  ದಾಳಿ ಮಾಡಿದ್ದು, 1 ಕುರಿಗಳನ್ನು ಕೊಂದು ಹಾಕಿದೆ.



ಹನುಮಾಪುರ ಗ್ರಾಮದ ಶ್ರೀನಿವಾಸ್ ಎಂಬವರಿಗೆ ಸೇರಿದ ಕುರಿ ಕಾಡಶೆಟ್ಟಿಹಳ್ಳಿ - ಹನುಮಾಪುರ ನಡುವೆ ಇರುವ ತೊರೆ ಸೇತುವೆ ಬಳಿ ಈ ಘಟನೆ ಸಂಭವಿಸಿದೆ.

ಗ್ರಾಮಸ್ಥರು ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.


Comments

Popular posts from this blog

ಕುಣಿಗಲ್ ತಾಲೂಕಿನಲ್ಲಿ ಸರಗಳ್ಳತನ ಮಾಡುತ್ತಿದ್ದ ಆರೋಪಿ ಬಂಧನ.

ಹೋರಿಗರುಗಳನ್ನು ಸಂತೆಯಲ್ಲೇ ಬಿಟ್ಟು ಹೋದರು!

ಕುಣಿಗಲ್ ತಾಲೂಕಿನಲ್ಲಿ ಪ್ರಥಮ ಬಾರಿಗೆ ಬಿಜೆಪಿ ಬಾವುಟ ಹಾರಿಸಲು ಡಾ.ಅಶ್ವತ್ ನಾರಾಯಣ್ ರಣತಂತ್ರ ಕೈ ನಾಯಕ ಮುದ್ದಹನುಮೇಗೌಡರಿಗೆ ಬಹುತೇಕ ಬಿಜೆಪಿ ಪಕ್ಷದಿಂದ ಟಿಕೆಟ್ ಖಚಿತ ....?