ರೋಗಿಗಳಿಗೊಸ್ಕರ ಉಪವಾಸ ಸತ್ಯಾಗ್ರಹಕ್ಕೆ ಕುಳಿತ ಶಾಸಕ

ಕುಣಿಗಲ್ : ಕುಣಿಗಲ್ ಕ್ಷೇತ್ರದಲ್ಲಿ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ, ಸೋಂಕಿತರಿಗೆ ಸರ್ಕಾರದಿಂದ ಸರಿಯಾದ ಸಮಯದಲ್ಲಿ ಬೆಡ್, ರೆಮ್'ಡಿಸಿವರ್, ಆಮ್ಲಜನಕ ಹಾಗೂ ಲಸಿಕೆ ಗಳು ಸರಿಯಾದ ಸಮಯಕ್ಕೆ ತಲುಪಿಸಲಾಗದ ನೋವಿನಲ್ಲಿ ಇಂದು ಕುಣಿಗಲ್ ಕ್ಷೇತ್ರದ ಶಾಸಕರಾದ ಡಾ.ರಂಗನಾಥ್ ರವರು ಕುಣಿಗಲ್ ತಾಲೂಕಿನ ಆಸ್ಪತ್ರೆ ಆವರಣದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

Comments

Popular posts from this blog

ಕುಣಿಗಲ್ ತಾಲೂಕಿನಲ್ಲಿ ಸರಗಳ್ಳತನ ಮಾಡುತ್ತಿದ್ದ ಆರೋಪಿ ಬಂಧನ.

ಕುಣಿಗಲ್ ತಾಲೂಕಿನಲ್ಲಿ ಪ್ರಥಮ ಬಾರಿಗೆ ಬಿಜೆಪಿ ಬಾವುಟ ಹಾರಿಸಲು ಡಾ.ಅಶ್ವತ್ ನಾರಾಯಣ್ ರಣತಂತ್ರ ಕೈ ನಾಯಕ ಮುದ್ದಹನುಮೇಗೌಡರಿಗೆ ಬಹುತೇಕ ಬಿಜೆಪಿ ಪಕ್ಷದಿಂದ ಟಿಕೆಟ್ ಖಚಿತ ....?

ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕುಣಿಗಲ್ ತಾಲೂಕಿನಲ್ಲಿ "ಕೈ" ಪ್ರತಿಭಟನೆ